ನಾಳೆ (ಜುಲೈ 17) ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ರಾಮನಗರ : ಬಿಡದಿ ಗೆಳೆಯರ ಬಳಗ ರಾಷ್ಟ್ರೋತ್ಥಾನ ರಕ್ತನಿಧಿ ಸಹಯೋಗದಲ್ಲಿ ಸಂಘದ ಸದಸ್ಯರಾಗಿದ್ದ ದಿವಂಗತ ಶಶಿಕುಮಾರ್ ಅವರ ಸವಿನೆನಪಿನಲ್ಲಿ 18ನೇ ವರ್ಷದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಜುಲೈ 17ರ ಭಾನುವಾರ ಬೆಳಿಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೆ ರಾಮನಗರ ತಾಲ್ಲೂಕಿನ ಬಿಡದಿಯ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ರಕ್ತದಾನದಂತಹ ಪುಣ್ಯದ ಕಾರ್ಯದಲ್ಲಿ ಭಾಗಿಯಾಗಿದವರಿಗೆ ಪ್ರಶಂಸ ಪತ್ರ ಹಾಗೂ ಟೀ ಶರ್ಟ್ ನೀಡಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರಕ್ತದಾನ ಮಾಡಬೇಕು ಎಂದು ಬಿಡದಿ ಗೆಳೆಯರ ಬಳಗದ ಎಸ್. ರವಿಕುಮಾರ್ ತಿಳಿಸಿದರು.

“ಹಾಯ್ ರಾಮನಗರ” ಡಿಜಿಟಲ್ ನ್ಯೂಸ್ ವಾಟ್ಸ್ ಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ :

https://chat.whatsapp.com/HK9U7zQD11W79PK8sGwVCS

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ :

WhatsApp : 9880439669

Mail : rudresh.444@gmail.com

Leave a Reply

Your email address will not be published. Required fields are marked *