ರಾಜಶೇಖರ ಶಿವಾಚಾರ್ಯ ಸ್ವಾಮೀಜಿ ಜನ್ಮ ದಿನಾಚರಣೆ
ರಾಮನಗರ : ತಾಲೂಕಿನ ಕೈಲಾಂಚ ಹೋಬಳಿಯ ಅವೆರಹಳ್ಳಿ ರೇವಣ ಸಿದ್ದೇಶ್ವರ ಬೆಟ್ಟದ ದಾಸೋಹ ಮಠದ ಶ್ರೀ ರಾಜಶೇಖರ ಶಿವಾಚಾರ್ಯ ಸ್ವಾಮೀಜಿಯವರ ಜನ್ಮದಿನವನ್ನು ಮಠದ ಭಕ್ತರಿಂದ ಆಚರಿಸಲಾಯಿತು. ಸ್ವಾಮೀಜಿಗಳವರ
Read moreರಾಮನಗರ : ತಾಲೂಕಿನ ಕೈಲಾಂಚ ಹೋಬಳಿಯ ಅವೆರಹಳ್ಳಿ ರೇವಣ ಸಿದ್ದೇಶ್ವರ ಬೆಟ್ಟದ ದಾಸೋಹ ಮಠದ ಶ್ರೀ ರಾಜಶೇಖರ ಶಿವಾಚಾರ್ಯ ಸ್ವಾಮೀಜಿಯವರ ಜನ್ಮದಿನವನ್ನು ಮಠದ ಭಕ್ತರಿಂದ ಆಚರಿಸಲಾಯಿತು. ಸ್ವಾಮೀಜಿಗಳವರ
Read moreರಾಮನಗರ : ತಾಲೂಕಿನ ಬಿಳಗುಂಬ ಗ್ರಾಮದಲ್ಲಿ ಏಪ್ರಿಲ್ 3 ಸೋಮವಾರ ದಿಂದ ಮೂರು ದಿನಗಳ ಕಾಲ ನಡೆಯುವ ವಿಶೇಷ ಜಾತ್ರಾ ಮಹೋತ್ಸವಕ್ಕೆ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಏಪ್ರಿಲ್ 3
Read moreರಾಮನಗರ : ತ್ರಿವಿಧ ದಾಸೋಹಿ, ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಗಳ ಪುತ್ಥಳಿ ಅನಾವರಣ ಹಾಗೂ ಬಸವೇಶ್ವರರ ಜಯಂತಿ ಕಾರ್ಯಕ್ರಮ ಏಪ್ರಿಲ್ 3 ರ ಸೋಮವಾರ
Read moreರಾಮನಗರ : ಶ್ರೀರಾಮ ದೇವರ ರಥೋತ್ಸವದ ಹಿನ್ನೆಲೆಯಲ್ಲಿ ರಾಮನಗರದ ಐಜೂರು ವೃತ್ತದಲ್ಲಿ ಹಾಕಲಾಗಿದ್ದ ಬೃಹತ್ ಬ್ಯಾನರ್ ಅನ್ನು ತೆರವುಗೊಳಿಸಿ ಉಲ್ಟಾ ತಿರುಗಿಸುವ ಮೂಲಕ ಶ್ರೀರಾಮನಿಗೆ ಅಪಮಾನ ಮಾಡಲಾಗಿದೆ
Read more-ಎಸ್. ರುದ್ರೇಶ್ವರ ರಾಮನಗರ : ನಗರದಲ್ಲಿ ಮಾರ್ಚ್ 31ರಂದು ನಡೆಯಲಿರುವ ಶ್ರೀರಾಮ ರಥೋತ್ಸವಕ್ಕೆ ವಿಜೃಂಬಣೆಯಿಂದ ನಡೆಯಲಿದೆ. ರಾಮದೇವರಬೆಟ್ಟದಲ್ಲಿ ನೆಲಸಿರುವ ಶ್ರಿರಾಮದೇವರಿಗೆ ಇಲ್ಲಿನ ಛತ್ರದ ಬೀದಿಯಲ್ಲಿ ಪ್ರತಿ ವರ್ಷದ ಪದ್ಧತಿಯ
Read moreಮಾಗಡಿ : ಮುನೇಶ್ವರಸ್ವಾಮಿ ಆರಾಧನೆಯಿಂದ ಮನಸ್ಸಿಗೆ ಸುಖ,ಶಾಂತಿ, ನೆಮ್ಮದಿ ಸಾಧ್ಯವಿದೆ ಎಂದು ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ವೇಣುಗೋಪಾಲ್ ತಿಳಿಸಿದರು. ತಾಲೂಕಿನ ಬಸವನಪಾಳ್ಯದಲ್ಲಿ ಏರ್ಪಡಿಸಿದ್ದ ಮುನೇಶ್ವರಸ್ವಾಮಿ ಆರಾಧನಾ
Read moreರಾಮನಗರ : ಪ್ರಪಂಚದಲ್ಲಿರುವ ಜೀವಿಗಳಲ್ಲಿ ಮನುಷ್ಯನು ಅತ್ಯಂತ ಶ್ರೇಷ್ಠನೆಂದು ಪರಿಗಣಿಸಲ್ಪಟ್ಟಿದ್ದಾನೆ. ಇಂತಹ ಮನುಷ್ಯ ಜನ್ಮವನ್ನು ಪ್ರತಿಯೊಬ್ಬರೂ ಸಾರ್ಥಕಪಡಿಸಿಕೊಳ್ಳಬೇಕು ಎಂದು ಪ್ರಜಾಪಿತ ಬ್ರಹ್ಮಾಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ರಾಮನಗರ
Read moreಬೆಂಗಳೂರು : ಬ್ರಹ್ಮಕುಮಾರೀಸ್ ವಲ್ರ್ಡ್ ಸ್ಪಿರಿಚುಯಲ್ ಯೂನಿವರ್ಸಿಟಿಯು ಬೆಂಗಳೂರಿನಲ್ಲಿ “ಮಿಷನ್ ಮೆಡಿಟೇಷನ್” ಪ್ರಕಟಿಸಿದ್ದು ಅದು ಜನವರಿ ತಿಂಗಳಲ್ಲಿ ಪ್ರಾರಂಭವಾಗುತ್ತದೆ ಮತ್ತು ಮುಂದಿನ ತಿಂಗಳುಗಳಲ್ಲಿ ಹೆಚ್ಚು ಜನರ ಭಾಗವಹಿಸುವಿಕೆಯೊಂದಿಗೆ
Read moreಮಾಗಡಿ : ಮಾಗಡಿ ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ಇರುವ ಬಸವೇಶ್ವರ ಹಾಗೂ ಉಮಾ ಮಹೇಶ್ವರಿ ದೇಗುಲದಲ್ಲಿನ ಶಿವಲಿಂಗ ಕಣ್ಣು ತೆರೆದಿದೆ ಎಂದು ವದಂತಿ ಹಬ್ಬಿದ
Read moreಮಾಗಡಿ : ತಾಲ್ಲೂಕಿನ ಸೋಲೂರು ಬಳಿಯ ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠದ ಕೊಠಡಿಯೊಂದರ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ ಆಗಿದೆ.
Read more